ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ

ಒಕ್ಕಲಿಗರ ಧೀಮಂತ ನಾಯಕ ಮತ್ತು ಮಾಜಿ ಪ್ರಧಾನಿಯಾಗಿರುವ ಹೆಚ್ ಡಿ ದೇವೇಗೌಡ ಅವರು ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು, ನೂರು ರೂಪಾಯಿಗಳಿಗೆ ರೌಡಿಯೊಬ್ಬನ ಬಳಿ ಕೆಲಸಕ್ಕಿದ್ದೋನು, ರೌಡಿಗಳಿಗೆ ಟೀ ಸರಬರಾಜು ಮಾಡುತ್ತಿದದವನು ಅಂತ ಹೇಳೋದು ಸರಿಯೇ ಎಂದು ಬಾಲಕೃಷ್ಣ ಪ್ರಶ್ನಿಸಿದರು.