ಇಷ್ಟೆಲ್ಲ ನಡೆದರೂ ಬಿಜೆಪಿ ನಾಯಕರು ನಾಚಿಕೆಯನ್ನು ಬದಿಗಿಟ್ಟು ವಿಧಾನ ಪರಿಷತ್ ಚುನಾವನೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಿದ್ದಾರೆ, ಇದರರ್ಥ, ಪ್ರಜ್ವಲ್ ರೇವಣ್ಣನ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದರು ಎಂದು ಖರ್ಗೆ ಹೇಳಿದರು.