ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ಅಭಾವ ಎದುರಾದರೆ ಕಬ್ಬು ಬೆಳೆಗಾರರು ಕಬ್ಬನ್ನು ಅರೆಯುವಾಗ ಉತ್ಪತ್ತಿಯಾಗುವ ವಿದ್ಯುತ್ ಅನ್ನು ಖರೀದಿಸಿ ಕೃಷಿ ಚಟಿವಟಿಕೆಗಳಿಗೆ ಒದಗಿಸುವಂತೆ ಹೇಳಲಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, 2,000 ಮೆಗಾವ್ಯಾಟ್ ವಿದ್ಯುತ್ ಕೊರತೆಯನ್ನು ರಾಜ್ಯ ಎದುರಿಸುತ್ತಿದೆ ಎಂದರು.