ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಬಿಕೆ ಹರಿಪ್ರಸಾದ್ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು ಎಂದು ಮಾಳವಿಕಾ ಅವಿನಾಶ್ ಹೇಳಿದರು. ರಾಜ್ಯದ ಜನರ ರಕ್ಷಣೆ, ಸುರಕ್ಷತೆ ಸರ್ಕಾರದ ಜವಾಬ್ದಾರಿಯಾಗಿರುವುದರಿಂದ ಹರಿಪ್ರಸಾದ್ ಏನು ಹೇಳಲ ಬಯಸಿದ್ದಾರೆ ಅನ್ನೋದನ್ನು ಅವರನ್ನೇ ಕೇಳಬೇಕು ಎಂದು ಮಾಳವಿಕಾ ಹೇಳಿದರು.