ವಿರೋದ ಪಕ್ಷದ ನಾಯಕ ಅರ್ ಅಶೋಕ

ಡಿಕೆ ಶಿವಕುಮಾರ್ ನಾನೇ ಮುಖ್ಯಮಂತ್ರಿ ಅಂತ ಚನ್ನಪಟ್ಟಣದಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರಿಂದ ಬೇಸತ್ತಿದ್ದಾರೆ, ಅವರ ಕ್ಷೇತ್ರಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿಡಿಗಾಸೂ ನೀಡಿಲ್ಲ, ಅವರ ಜೊತೆ ಇದ್ದರೆ ಕಳ್ಳೆಬೀಜವೂ ದಕ್ಕಲಾರದು ಅಂತ ಶಾಸಕರಿಗೆ ಮನವರಿಕೆಯಾಗಿದೆ ಎಂದು ಅಶೋಕ ಹೇಳಿದರು.