ವಿರೋದ ಪಕ್ಷದ ನಾಯಕ ಅರ್ ಅಶೋಕ

0 seconds of 2 minutes, 5 secondsVolume 0%
Press shift question mark to access a list of keyboard shortcuts
00:00
02:05
02:05
 

ಡಿಕೆ ಶಿವಕುಮಾರ್ ನಾನೇ ಮುಖ್ಯಮಂತ್ರಿ ಅಂತ ಚನ್ನಪಟ್ಟಣದಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರಿಂದ ಬೇಸತ್ತಿದ್ದಾರೆ, ಅವರ ಕ್ಷೇತ್ರಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿಡಿಗಾಸೂ ನೀಡಿಲ್ಲ, ಅವರ ಜೊತೆ ಇದ್ದರೆ ಕಳ್ಳೆಬೀಜವೂ ದಕ್ಕಲಾರದು ಅಂತ ಶಾಸಕರಿಗೆ ಮನವರಿಕೆಯಾಗಿದೆ ಎಂದು ಅಶೋಕ ಹೇಳಿದರು.