ಡಿಕೆ ಶಿವಕುಮಾರ್ ನಾನೇ ಮುಖ್ಯಮಂತ್ರಿ ಅಂತ ಚನ್ನಪಟ್ಟಣದಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರಿಂದ ಬೇಸತ್ತಿದ್ದಾರೆ, ಅವರ ಕ್ಷೇತ್ರಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿಡಿಗಾಸೂ ನೀಡಿಲ್ಲ, ಅವರ ಜೊತೆ ಇದ್ದರೆ ಕಳ್ಳೆಬೀಜವೂ ದಕ್ಕಲಾರದು ಅಂತ ಶಾಸಕರಿಗೆ ಮನವರಿಕೆಯಾಗಿದೆ ಎಂದು ಅಶೋಕ ಹೇಳಿದರು.