ಸಿದ್ದರಾಮಯ್ಯ, ಮುಖ್ಯಮಂತ್ರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಮೊದಲು ಮಹಾದಾಯಿ, ಕೃಷ್ಣಾ ಹಾಗೂ ಕಾವೇರಿ ನದಿ ನೀರು ವಿವಾದದ ಬಗ್ಗೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು ಅವರಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದರು. ಬರಪರಿಹಾರ ನಿಧಿಯಿಂದ ಎಷ್ಟು ನೆರವು ಕೇಳಲಿದ್ದೀರಿ ಅಂತ ಕೇಳಿದ ಪ್ರಶ್ನೆಗೆ ಅವರು ಅದಿನ್ನೂ ಲೆಕ್ಕಾಚಾರ ಮಾಡಿಲ್ಲ ಎಂದು ಹೇಳಿದರು.