ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪಾಟೀಲ್ ಮೃತ ಶಿವಕುಮಾರ್ ತನಗೆ ಪರಿಚಯವೇ ಇರಲಿಲ್ಲ ಅಂತ ಹೇಳಿದ್ದಾರೆ ಎಂದ ಖರ್ಗೆ ಪ್ರಕರಣದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಘಟನೆ ನಡೆದ 24 ಗಂಟೆಯೊಳಗೆ ಅದನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಹೇಳಿದರು. ಬೆಳಗಾವಿಯ ಗುತ್ತೇದಾರ ಸಂತೋಷ್ ಪಾಟೀಲ್ ಅತ್ಮಹತ್ಯೆ ಪ್ರಕರಣವೇ ಬೇರೆ ಈ ಪ್ರಕರಣವೇ ಬೇರೆ ಎಂದು ಸಚಿವ ಹೇಳಿದರು.