ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಬಿಜೆಪಿ ಕಾರ್ಯಕರ್ತರನ್ನು ಆಧಾರಿತ ಪಕ್ಷ, ಕಾಂಗ್ರೆಸ್ ಪಕ್ಷದ ಹಾಗೆ ಸರ್ವಾಧಿಕಾರದ ಹೈಕಮಾಂಡ್ ಇಲ್ಲಿಲ್ಲ, ಬಿಜೆಪಿ ರಾಜ್ಯಧ್ಯಕ್ಷನನ್ನು ಅಯ್ಕೆ ಮಾಡುವಾಗ ಎಲ್ಲರ ಅಭಿಪ್ರಾಯ ಪಡೆಯಬೇಕಿತ್ತು ಎಂದು ಬಸನಗೌಡ ಯತ್ನಾಳ್ ಹೇಳುತ್ತಾರೆ. ಆದರೆ, ಅವರು ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಆರೋಪಗಳು ರಾಜ್ಯದಲ್ಲಿ ಪಕ್ಷದ ಇಮೇಜಿಗೆ ಧಕ್ಕೆ ಉಂಟುಮಾಡುವ ಅಪಾಯವಂತೂ ಇದೆ.