ಕೊನೆ ಘಳಿಗೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ಯೋಗೇಶ್ವರ್ ತಮ್ಮ ಪ್ರಚಾರ ಭಾಷಣಗಳಲ್ಲಿ ಯಾರನ್ನೂ ತೆಗಳುವ ಕೆಲಸ ಮಾಡಲಿಲ್ಲ, ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಟ್ಟರು, ಮತದಾನದ ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಹತಾಶೆಯಿಂದ ಮಾತಾಡಿದ್ದು ಮಾತ್ರ ಆಶ್ಚರ್ಯ ಹುಟ್ಟಿಸಿತ್ತು.