ಮಾಜಿ ಸಂಸದ ಪ್ರತಾಪ್ ಸಿಂಹ

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ 48 ಅಗತ್ಯ ವಸ್ತುಗಳ ಬೆಲೆಯೇರಿಕೆ ಅಗಿದೆ, ಪೆಟ್ರೋಲಿಯಂ ಪದಾರ್ಥಗಳ ಮೇಲೆ ಸೆಸ್ ಹೆಚ್ಚಳ ಹೆಚ್ಚಿಗೆಯಾಗಿದೆ, ಆಕ್ಯುಪೇಷನ್ ಸರ್ಟಿಫಿಕೇಟ್ ಪಡೆಯಬೇಕಾದರೆ ಪ್ರತಿ ಚದರ ಅಡಿಗೆ ಈಗ ₹100ರ ಬದಲ ₹250 ಕಕ್ಕಬೇಕು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳನ್ನು ಬಯ್ಯುವುದು ಬಿಟ್ಟು ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.