ದಿನೇಶ್ ಗುಂಡೂರಾವ್, ಸಚಿವ

ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಪ್ರಣಾಣಳಿಕೆಯಲ್ಲಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದರು ಅಂತ ಅವರನ್ನಮ್ಮೆ ಕೇಳಿದರೆ ಕಾಂಗ್ರೆಸ್ ಸರ್ಕಾರದ ಸಾಧನೆ ಗೊತ್ತಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರ ಟೀಕೆಗಳೇನೇ ಇದ್ದರೂ ತಮ್ಮ ಸರ್ಕಾರ ಜನಪರ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.