ಮೈಸೂರಲ್ಲಿ ಹೆಚ್ ಡಿ ಕುಮಾರಸ್ವಾಮಿ

ಕಲಬುರಗಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತ ಗುತ್ತಿಗೆದಾರ ಸಚಿನ್ ಪಾಂಚಾಳ್ ಸಾವಿಗೆ ನ್ಯಾಯ ಕೇಳಿದರೆ ಕಾಂಗ್ರೆಸ್ ಮುಖಂಡರು ಎಳನೀರು ಕಾಫಿ ಟೀ ಕೊಡ್ತಾರಂತೆ, ಇದೊಂದು ಲಜ್ಜೆಗೇಡಿ ಸರ್ಕಾರ, ಬೆಳಗಾವಿಯಲ್ಲಿ ಸಚಿವರೊಬ್ಬರ ಪಿಎ ಹೆಸರನ್ನು ಡೆತ್ ನೋಟಲ್ಲಿ ಬರೆದಿಟ್ಟು ಸರ್ಕಾರೀ ನೌಕರನೊಬ್ಬ ಸಾವಿಗೆ ಶರಣಾಗುತ್ತಾನೆ, ಪ್ರಕರಣದ ತನಿಖೆ ತಟಸ್ಥವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.