ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಸೇರಿರುವ ದರ್ಶನ್ ತೂಗುದೀಪ ಅವರ ಪರವಾಗಿ ಅವರ ಅಭಿಮಾನಿಗಳು ದೇವಾಲಯದಲ್ಲಿ ಅವರ ಹೆಸರಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಮೆಚ್ಚಿನ ನಟ ಬೇಗ ಬಿಡುಗಡೆ ಆಗಬೇಕೆಂದು ಪ್ರಾರ್ಥಿಸಿದರು.