Darshan Thoogudeepa fans prayed in temple for their actor

ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಸೇರಿರುವ ದರ್ಶನ್ ತೂಗುದೀಪ ಅವರ ಪರವಾಗಿ ಅವರ ಅಭಿಮಾನಿಗಳು ದೇವಾಲಯದಲ್ಲಿ ಅವರ ಹೆಸರಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಮೆಚ್ಚಿನ ನಟ ಬೇಗ ಬಿಡುಗಡೆ ಆಗಬೇಕೆಂದು ಪ್ರಾರ್ಥಿಸಿದರು.