ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.