Kumaraswamy: ‘INDIA’ ಹೆಸರಿಟ್ಟ ಮಾತ್ರಕ್ಕೆ ಸಮಸ್ಯೆಗಳು ಬಗೆಹರಿಯಲ್ಲ ಎಂದ ಕುಮಾರಸ್ವಾಮಿ

ಸಭೆಯನ್ನು ಬೆಂಗಳೂರಲ್ಲಿ ಆಯೋಜಿಸಿ ರಾಜ್ಯ ಬೊಕ್ಕಸದ ಮೇಲೆ ಎಷ್ಟು ಹೊರೆ ಹಾಕಲಾಗಿದೆ ಅಂತ ಸರ್ಕಾರ ತಿಳಿಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.