ಭಿಕ್ಷುಕರು ಸ್ವಾಭಿಮಾನದಿಂದ ಬದುಕಲು ಪುನರ್ವಸತಿ ಕೇಂದ್ರದಲ್ಲಿ ಅವರಲ್ಲಿರುವ ಕೌಶಲ್ಯಗಳಿಗೆ ಅನುಗುಣವಾಗಿ ತರಬೇತಿಯನ್ನು ಒದಗಿಸಲಾಗುವುದು. ಅವರಲ್ಲಿ ಸ್ವಾಭಿಮಾನ ಪ್ರಜ್ಞೆ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಭಿಕ್ಷುಕರ ಪುನರ್ವಸತಿ ಯೋಜನೆಯ ಯೋಜನಾ ನಿರ್ದೇಶಕ ದೇವೇಂದ್ರ ಕುಮಾರ್ ಶಿವಸಾಗರ ಹೇಳುತ್ತಾರೆ.