ಸಚಿವ ಭೈರತಿ ಸುರೇಶ್

ಸಚಿನ್ ಪಾಂಚಾಳ್ ಸಾವಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಮುಖಂಡರು ನಾಳೆ ಕಲಬುರಗಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಸಚಿನ್ ಸಾವಿನ ಬಗ್ಗೆ ಸರ್ಕಾರಕ್ಕೂ ಅನುಕಂಪವಿದೆ, ಅದರೆ ಪ್ರಕರಣದಲ್ಲಿ ಖರ್ಗೆ ಪಾತ್ರದ ಬಗ್ಗೆ ಯಾವ ಪುರಾವೆಯೂ ಇಲ್ಲ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.