ಪ್ರತಾಪ್ ಸಿಂಹ

ಕಾಂಗ್ರೆಸ್ ಸರ್ಕಾರದಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನೇ ಕಳಂಕಿತರು, ಇನ್ನು ಪ್ರಿಯಾಂಕ್ ಖರ್ಗೆಯಂಥ ಕಳಂಕಿತರನ್ನು ಜೊತೆಗಿಟ್ಟುಕೊಂಡು ಅವರು ಮತ್ತಷ್ಟು ಕೆಟ್ಟ ಹೆಸರು ತಂದುಕೊಳ್ಳುತ್ತಿದ್ದಾರೆ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದು ಜನಕ್ಕೆ ಗೊತ್ತಾಗಿದೆ, ನಾಳೆಯೇನಾದರೂ ವಿಧಾನಸಭಾ ಚುನಾವಣೆ ನಡೆದರೆ ಕಾಂಗ್ರೆಸ್ ಧೂಳೀಪಟ ಆಗೋದು ಶತಸಿದ್ಧ ಎಂದು ಪ್ರತಾಪ್ ಸಿಂಹ ಹೇಳಿದರು.