ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ

ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯಾ ತಾಲೂಕು ತಹಶೀಲ್ದಾರಗಳು ರೈತರಿಗೆ ನೋಟಿಸ್​ ನೀಡುತ್ತಿರುವುದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.