ಹೆಚ್ ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಅಂತ ಮಾಡಿರುವ ಅರೋಪಕ್ಕೆ ಉತ್ತರಿಸಿದ ಶಿವಕುಮಾರ್ ನಕಲಿಗಳು ಕೇಳುವ ಪ್ರಶ್ನೆಗಳಿಗೆಲ್ಲ ತಾನು ಪ್ರತಿಕ್ರಿಯೆ ನೀಡಲ್ಲ, ಅಸಲಿಗಳು ಹೇಳಿದ್ದೇನಾದರೂ ಇದ್ರೆ ಹೇಳಿ ಅಂದರು.