ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಸದಾನಂದ ಗೌಡರಿಗೆ ಹೇಳಿದ್ದಾರೆ; ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.