ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಜಾತಿ ಹೆಸರಲ್ಲಿ ಮತ ಯಾಚಿಸಿದ್ದಾರೆ ಮತ್ತು ತನ್ನ ವಿರುದ್ಧ ರಾಘವೇಂದ್ರ ನಡೆಸಿದ ಷಡ್ಯಂತ್ರದ ಹೊರತಾಗಿಯೂ ತಾನು ಉತ್ತಮ ಲೀಡ್ ನೊಂದಿಗೆ ಗೆಲುವು ಸಾಧಿಸುವುದಾಗಿ ಈಶ್ವರಪ್ಪ ಹೇಳಿದರು.