ಇದೆಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದ್ದು ಬಿಜೆಪಿ-ಜೆಡಿಎಸ್ ಮೈತ್ರಿಯು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ, ಯಾಕೆಂದರೆ ಜನ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರೀತಿಸುತ್ತಾರೆ, ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವುದೇ ಪ್ರತಿಯೊಬ್ಬ ಕನ್ನಡಿಗನ ಆಶಯವಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.