ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ

‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಕಾರ್ಯಕ್ರಮಕ್ಕೆ ಅತಿಥಿಯಾಗಿ ರಮ್ಯಾ ದಿವ್ಯ ಸ್ಪಂದನಾ ಅವರು ಆಗಮಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಉಂಗುರ ಹೈಲೈಟ್ ಆಗಿದೆ. ಈ ಕುರಿತು ಎದುರಾದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಸಿನಿಮಾಗಳು ಬರಬೇಕು ಎಂದು ಕೂಡ ರಮ್ಯಾ ಅವರು ಹೇಳಿದ್ದಾರೆ.