ಕೆಎಸ್ ಈಶ್ವರಪ್ಪ, ಬಿಜೆಪಿ ನಾಯಕ

ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 26 ರಾಜಕೀಯ ಪಕ್ಷಗಳು ರಚಿಸಿಕೊಂಡಿರುವ ಇಂಡಿಯ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಪಕ್ಷ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಅಸಮಾಧಾನ ಉಂಟಾಗದಿರಲು ಶಿವಕುಮಾರ್ ನೆರೆರಾಜ್ಯಕ್ಕೆ ನೀರು ಬಿಡುತ್ತಲೇ ಹೋಗಿದ್ದಾರೆ ಎಂದು ಈಶ್ವರಪ್ಪ ಹೇಳಿದರು.