ಸಿದ್ದರಾಮಯ್ಯ 2013ರಲ್ಲಿ ಮೊದಲ ಅವಧಿಗೆ ಮುಖ್ಯಮಂತ್ರಿಯಾದಾಗಲೂ ರಾಜ್ಯದ ಮೇಲೆ ಸಾಲದ ಹೊರೆ ಇರಲಿಲ್ಲ, ಆದರೆ 2018ರಲ್ಲಿ ಅವರ ಟೆನ್ಯೂರ್ ಮುಗಿದಾಗ ರಾಜ್ಯದ ಸಾಲ ಬೆಟ್ಟದಷ್ಟಾಗಿತ್ತು ಎಂದು ವಿಜಯೇಂದ್ರ ಹೇಳಿದರು. ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಎರಡನೇ ಅವಧಿಯಲ್ಲೂ ಅವರು ಈ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದು ಅವರು ಹೇಳಿದರು.