ಸಿಎಂ ಸಿದ್ದರಾಮಯ್ಯ ಮತ್ತು ಬಿವೈ ವಿಜಯೇಂದ್ರ

ಸಿದ್ದರಾಮಯ್ಯ 2013ರಲ್ಲಿ ಮೊದಲ ಅವಧಿಗೆ ಮುಖ್ಯಮಂತ್ರಿಯಾದಾಗಲೂ ರಾಜ್ಯದ ಮೇಲೆ ಸಾಲದ ಹೊರೆ ಇರಲಿಲ್ಲ, ಆದರೆ 2018ರಲ್ಲಿ ಅವರ ಟೆನ್ಯೂರ್ ಮುಗಿದಾಗ ರಾಜ್ಯದ ಸಾಲ ಬೆಟ್ಟದಷ್ಟಾಗಿತ್ತು ಎಂದು ವಿಜಯೇಂದ್ರ ಹೇಳಿದರು. ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಎರಡನೇ ಅವಧಿಯಲ್ಲೂ ಅವರು ಈ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದು ಅವರು ಹೇಳಿದರು.