ಸಿಸಿಬಿ ಕಚೇರಿಯಲ್ಲಿ ಪ್ರಣವ್

ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿದ ಬಳಿಕ ಹಲವಾರು ಸಂಗತಿಗಳು ಬೆಳಕಿಗೆ ಬಂದವು. ಪ್ರಕರಣದಲ್ಲಿ ಅಭಿನವ ಸ್ವಾಮಿಗೆ ಒಂದೂವರೆ ಕೋಟಿ ರೂ. ಸಂದಾಯವಾಗಿದ್ದನ್ನು ಚೈತ್ರಾ ಪೊಲೀಸರಿಗೆ ತಿಳಿಸಿದ್ದಳು. ಆಕೆಯ ಬಂಧನದ ಸುದ್ದಿ ತಿಳಿಯುತ್ತಿದಂತೆಯೇ ಪರಾರಿಯಾಗಿದ್ದ ಅಭಿನವ ಸ್ವಾಮಿಯನ್ನು ಸೋಮವಾರ ಒಡಿಶಾದಲ್ಲಿ ಬಂಧಿಸಲಾಗಿತ್ತು.