ಹಾಸನ ಜಿಲ್ಲೆಯ ಕೊಲ್ಲಹಳ್ಳಿ ಗ್ರಾಮದ ಬಳಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 47ರಲ್ಲಿ ಬಿಸಾಡಿದ ಅನ್ನವನ್ನು ಆನೆ ತಿನ್ನುತ್ತಿದ್ದ ಪರಿಣಾಮ ಹೆದ್ದಾರಿಯಲ್ಲಿ ಗುರುವಾರ ಸುಮಾರು ಅರ್ಧ ಗಂಟೆ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.