ನೀರಿಗಾಗಿ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳದಾಗ, ನಿರ್ದಿಷ್ಟವಾಗಿ ಅದಕ್ಕೆ ಉತ್ತರ ನೀಡದ ಮುಖ್ಯಮಂತ್ರಿ ಪರಿಸ್ಥಿತಿಯ ಅರಿವು ನಮಗಿದೆ, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಅಂತ ಇಂಗ್ಲಿಷ್ ಭಾಷೆಯಲ್ಲಿ ಹೇಳಿದರು.