ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ, ಗಲಭೆ ಇದೀಗ ರಾಜ್ಯ ಮಟ್ಟದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ, ಗಲಭೆ ಕುರಿತ ಒಂದೊಂದೇ ಮಾಹಿತಿ ಹೊರಬೀಳುತ್ತಿವೆ. ಪ್ರತ್ಯಕ್ಷದರ್ಶಿಗಳು ಘಟನೆಯ ಭಿಕರತೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.