ಕಂದಾಯ ಸಚಿವ ಕೃಷ್ಣ ಭೈರೇಗೌಡ

ಗುಡ್ಡ ಕುಸಿತ ಪದೇಪದೆ ಉಂಟಾಗುತ್ತಿರುವುದರಿಂದ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆ ಪಡೆದುಕೊಂಡಿರುವ ಐಆರ್ ಬಿ ಕಂಪನಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪದೇಪದೆ ಸೂಚನೆ ನೀಡಿದರೂ ನಿರ್ಲಕ್ಷಿಸುತ್ತಿರುವುದರಿಂದ ಅವೆರಡರ ವಿರುದ್ಧ ಎಫ್ಐಅರ್ ದಾಖಲಿಸಿಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.