ಆಗ 21 ಪಕ್ಷಗಳ ನಾಯಕರನ್ನು ಬೆಂಗಳೂರಿಗೆ ಕರೆದಿದ್ದು ಯಾರು ಅಂತ ಸಿದ್ದರಾಮಯ್ಯ ನಗುತ್ತಾ ಪ್ರಶ್ನಿಸಿದಾಗ ಮಾಧ್ಯಮದವರು ಕುಮಾರಸ್ವಾಮಿಯವರೇ ಅಂತ ಹೇಳಿದರು.