ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡುವ ಪರಮಾಧಿಕಾರವನ್ನು ರಾಜ್ಯಪಾಲರಿಗೆ ನೀಡಿ ಕೇಂದ್ರ ಸರ್ಕಾರವು ಕಾಯ್ದೆಗೆ ತಿದ್ದುಪಡಿ ತಂದಿರುವ ಬಗ್ಗೆ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದ ಜಿಟಿ ದೇವೇಗೌಡರ ಗಮನಕ್ಕೆ ತಂದಾಗ ಅವರು ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಾರೆ. ತಾನಿನ್ನೂ ಸರ್ಕಾರದ ಆದೇಶ ನೋಡಿಲ್ಲ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಅನ್ನುತ್ತಾರೆ.