ಬಿಜೆಪಿ ಜೆಡಿಎಸ್ ಪಾದಯಾತ್ರೆ ಅಂತಿಮ ಹಂತ ತಲುಪಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈತ್ರಿ ಪಕ್ಷಗಳ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.