ಹೆಚ್ ಡಿ ಕುಮಾರಸ್ವಾಮಿ

ದಯವಿಟ್ಟು ಬಾಲಿಶ ಪ್ರಶ್ನೆಗಳನ್ನು ಕೇಳಬೇಡಿ, ಪಕ್ಷ ಯಾರದ್ದು ಅಂತ ಕಾರ್ಯಕರ್ತರು ತೀರ್ಮಾನ ಮಾಡುತ್ತಾರೆ, ಅವರು ಉಚ್ಚಾಟನೆಯಾದರೂ ಮಾಡಿಕೊಳ್ಳಲಿ ಮತ್ತೇನಾದರೂ ಮಾಡಿಕೊಳ್ಳಲಿ, ಅವರ ಮಾತುಗಳನ್ನು ನಾವೇ ಗಂಭೀರವಾಗಿ ತೆಗೆದುಕೊಂಡಿಲ್ಲ, ನೀವ್ಯಾಕೆ ತಲೆ ಕೆಡಿಸಿಕೊಂಡಿದ್ದೀರಿ ಅಂತ ಕುಮಾರಸ್ವಾಮಿ ಹೇಳುತ್ತಾರೆ.