ನೆರೆರಾಷ್ಟ್ರ ಪಾಕಿಸ್ತಾನದ ಹೇಡಿತನದ ಉಗ್ರಗಾಮಿ ಕೃತ್ಯಕ್ಕೆ ಆಪರೇಶನ್ ಸಿಂಧೂರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಯಾವತ್ತೂ ಮರೆಯಲಾಗದ ಪಾಠ ಕಲಿಸಿದ್ದಾರೆ. 23 ರಾಷ್ಟ್ರಗಳ ಅತ್ಯುನ್ನತ ಗೌರವಗಳಿಂದ ಪುರಸ್ಕೃತರಾಗಿರುವ ಮೋದಿಯವರ ಭಾರತಕ್ಕೆ ಈಗ ಯಾವುದೂ ಅಸಂಭವವಲ್ಲ ಎಂದು ಕೇಂದ್ರ ಸಚಿವೆ ಅನ್ನಪೂರ್ಣದೇವಿ ಬೆಳಗಾವಿಯಲ್ಲಿ ಹೇಳಿದರು.