ಯತಿಂದ್ರ ಸಿದ್ದರಾಮಯ್ಯ ಒಬ್ಬ ಮಾಜಿ ಶಾಸಕನಾಗಿದ್ದಾರೆ ಮತ್ತು ಅವರ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರದ ಜನ ಅವರಲ್ಲಿಗೆ ಹೋಗಿ ದೂರು ದುಮ್ಮಾನಗಳನ್ನು ಹೇಳಿಕೊಳ್ಳುತ್ತಾರೆ. ಸರ್ಕಾರದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಯಾವುದಾದರೂ ಮಂತ್ರಿ ದೂರಿದ್ದಾರಾ? ಎಂದು ಖರ್ಗೆ ಪ್ರಶ್ನಿಸಿದರು.