ರಾಮನಗರ: ವಿಭೂತಿಕೆರೆಯಲ್ಲಿ ಬರ ಅಧ್ಯಯನದ ವೇಳೆ ಜಗಳ ಮಾಡಿಕೊಂಡ ಬಿಜೆಪಿ ನಾಯಕರು

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.