ಶಿವಕುಮಾರ್ ಅವರಿಂದ ಬಿ ಫಾರಂ ಪಡೆದ ಬಳಿಕ ಅಂಜಲಿ ಕೆಪಿಸಿಸಿ ಅಧ್ಯಕ್ಷನ ಕಾಲಿಗೆ ನಮಸ್ಕರಿಸುವುದನ್ನು ನೋಡಬಹುದು. ಶಿವಕುಮಾರ್ ಅಂಜಲಿಯವರ ತಲೆ ಮೇಲೆ ಕೈಯಿಟ್ಟು ಆಶೀರ್ವದಿಸುತ್ತಾರೆ. ನಂತರ ಅಂಜಲಿ ಶಿವಕುಮಾರ್ ಎಡಭಾಗದಲ್ಲಿದ್ದ ದೇವರ ಫೋಟೋಗಳಿಗೂ ಶಿರಬಾಗುತ್ತಾರೆ.