ಹರಿಪ್ರಸಾದ್ ಅವರ ಮಾತುಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದಾಮಯ್ಯನವರೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇನ್ನು ತಾನು ಏನು ಹೇಳಲಾಗುತ್ತೆ ಎಂದು ಕೇಳಿದ ಅವರು, ಹರಿಪ್ರಸಾದ್ ತಮ್ಮ ಮಾತುಗಳಲ್ಲಿ ಎಲ್ಲೂ ಮುಖ್ಯಮಂತ್ರಿಯ ಹೆಸರನ್ನು ಪ್ರಸ್ತಾಪಿಸಿಲ್ಲ ಮತ್ತು ಸಿದ್ದರಾಮಯ್ಯ ಕೂಡ ಅದನ್ನೇ ಹೇಳಿದ್ದಾರೆ ಎಂದರು.