ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ಮೊದಲು ದೆಹಲಿಗೆ ತೆರಳಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ತಮ್ಮ ರಾಜ್ಯಗಳಿಗೆ ಅವಶ್ಯಕತೆಯಿರುವುದನ್ನು ಪ್ರಸ್ತಾಪಿಸಿದ್ದಾರೆ ಅದರೆ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಸಚಿವೆಯನ್ನು ಭೇಟಿಯಾಗಿಲ್ಲ ಎಂದಿದ್ದಕ್ಕೆ ಶಿವಕುಮಾರ್ ಅದನ್ನು ಮುಖ್ಯಮಂತ್ರಿಯವರನ್ನೇ ಕೇಳಿ ಎಂದು ಹೇಳಿದರು.