ಗೃಹ ಸಚಿವ ಜಿ ಪರಮೇಶ್ವರ್

ಒಂದು ಪಕ್ಷ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರೆ ತನಿಖಾ ಸಂಸ್ಥೆಯು ತನ್ನ ಕಾರ್ಯವನ್ನು ಆರಂಭಿಸುವ ಮೊದಲು ರಾಜ್ಯ ಸರ್ಕಾರದಿಂದ ಅನುಮತಿಯನ್ನು ಪಡೆಯಬೇಕಾ ಎಂದು ಕೇಳಿದ ಪ್ರಶ್ನೆಗೆ ಪರಮೇಶ್ವರ್, ಕಾನೂನಲ್ಲಿ ಹಾಗಿದೆ, ಆ ಕಾನೂನನ್ನು ಕಾಂಗ್ರೆಸ್ ಸರ್ಕಾರ ಮಾಡಿದ್ದಲ್ಲ ಎಂದು ಹೇಳಿದರು.