ಸದನದಲ್ಲಿ ಸಿಎಂ ಸಿದ್ದರಾಮಯ್ಯ

0 seconds of 3 minutes, 20 secondsVolume 0%
Press shift question mark to access a list of keyboard shortcuts
00:00
03:20
03:20
 

ತಮ್ಮ ಆದಾಯದ ಹೆಚ್ಚಿನ ಭಾಗವನ್ನು ದಾನ ಮಾಡುತ್ತಿದ್ದ ಟಾಟಾ ಅವರು ಮಹಾ ಮಾನವತಾವಾದಿಯಾಗಿದ್ದರು ಮತ್ತು ಅವರನ್ನು ಕೇಂದ್ರ ಸರ್ಕಾರವು ಪದ್ಮ ಭೂಷಣ ಮತ್ತು ಪದ್ಮವಿಭೂಷಣ ಪುರಸ್ಕಾರಗಳನ್ನು ನೀಡಿ ಗೌರವಿಸಿತಲ್ಲದೆ ವಿಶ್ವದ ಹಲವಾರು ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಪದವಿಗಳು ಅವರಿಗೆ ಲಭ್ಯವಾಗಿದ್ದವು ಎಂದು ಸಿದ್ದರಾಮಯ್ಯ ಹೇಳಿದರು.