ಮುಡಾ ಹಗರಣದಲ್ಲಿ ನ್ಯಾಯಯುತ ತನಿಖೆ ಆಗಲಾರದು ಎಂದು ಕುಮಾರಸ್ವಾಮಿ ಹೇಳಿದರು. ಹೇಗೆ ಆಗಲು ಸಾಧ್ಯ? ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿದ್ದು ಅವರೆಲ್ಲ ಸರ್ಕಾರ ಅಥವಾ ಸಿದ್ದರಾಮಯ್ಯ ಪರ ಇರುತ್ತಾರೆ, ಅವರಿಂದ ನಿಷ್ಪಕ್ಷವಾದ ತನಿಖೆ ನಿರೀಕ್ಷಿಸುವುದು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.