ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಮುಡಾ ಹಗರಣದಲ್ಲಿ ನ್ಯಾಯಯುತ ತನಿಖೆ ಆಗಲಾರದು ಎಂದು ಕುಮಾರಸ್ವಾಮಿ ಹೇಳಿದರು. ಹೇಗೆ ಆಗಲು ಸಾಧ್ಯ? ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿದ್ದು ಅವರೆಲ್ಲ ಸರ್ಕಾರ ಅಥವಾ ಸಿದ್ದರಾಮಯ್ಯ ಪರ ಇರುತ್ತಾರೆ, ಅವರಿಂದ ನಿಷ್ಪಕ್ಷವಾದ ತನಿಖೆ ನಿರೀಕ್ಷಿಸುವುದು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.