ಸಿದ್ದರಾಮಪ್ಪ, ಪೊಲೀಸ್ ಆಯುಕ್ತ

ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.